News and Events
New year – 2016
Date : 01-01-2016
Dear All, May The Year 2016 Bring for You Happiness, Success and filled with Peace, Hope & Togetherness of your Family & Friends. Kumadvathi High School, Shikaripura Wishing You a *HAPPY NEW YEAR*.
Kumadvathi Samskruthika Uthsava-2015
Date : 19-12-2015
Hearty Welcome to Kumadvathi Samskruthika Uthsava On 22nd & 23rd December, 2015
Kanakadasa Jayanthi – 2015
Date : 30-11-2015
Kanakadasa Jayanthi Celebration at Kumadvathi High School, Shikaripuraon On Nov, 28 2015
Children’s Day Celebration – 2015
Date : 26-11-2015
Childerns Day Celebration at Kumadvathi High School, Shikaripuraon On Nov, 14 2015
ಕನ್ನಡ ರಾಜ್ಯೋತ್ಸವ ಆಚರಣೆ
Date : 06-11-2015
ನವೆಂಬರ್ 01, 2015 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಕಳಸಾ-ಬಂಡೂರಿ ಸ್ಥಬ್ಧ ಚಿತ್ರವನ್ನು ಪ್ರದರ್ಶಿಸಲಾಯಿತು.
ವಾಲ್ಮೀಕಿ ಜಯಂತಿ ಆಚರಣೆ
Date : 28-10-2015
ದಿನಾಂಕ 27-10-2015 ರಂದು ಕುಮದ್ವತಿ ಪ್ರೌಢಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Gandhi Jayanthi Celebration
Date : 03-10-2015
ದಿನಾಂಕ 02-10-2015 ರಂದು ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಂದ ಶ್ರಮಾಧಾನ, ಪ್ರಬಂಧ ರಚನೆ, ಭಾಷಣ, ಗಾಂಧೀಜಿ ಭಾವಚಿತ್ರ ರಚನೆಗಳನ್ನು, ಭಾವಚಿತ್ರ ಸಂಗ್ರಹ, ದೇಶಭಕ್ತಿಗೀತೆ, ನುಡಿಮುತ್ತು ಸಂಗ್ರಹ, ಸಾಮಾಜಿಕ ಉತ್ಪಾದನ ಕಾರ್ಯ ಯೋಜನೆ ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ಮೈತ್ರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಶ್ರೀಯುತ ಗಿರೀಶ್ರವರು ಉಪನ್ಯಾಸ ಮಾತುಗಳನ್ನಾಡಿದರು. ಮಹಾನ್ ಚೇತನಗಳಾದಂತಹ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ತತ್ವಗಳು, ಆದರ್ಶತೆ, ಸರಳತೆ ಅವರ ದೇಶ ಸೇವೆಯ ಕೊಡುಗೆಗಳ ಬಗ್ಗೆ ಸವಿ ವಿವರವಾಗಿ ತಿಳಿಸಿದರು. ವಿಶ್ವಸಂಸ್ಥೆಯು ಅಹಿಂಸಾ ದಿನವನ್ನಾಗಿ […]
ವಿದ್ಯಾಭಾರತಿ ಜಿಲ್ಲಾ ಮಟ್ಟದ ಕ್ರೀಡಾಕೂಟ
Date : 21-09-2015
ವಿದ್ಯಾಭಾರತಿ ಜಿಲ್ಲಾ ಮಟ್ಟದ ಕ್ರೀಡಾಕೂಟವು ಭದ್ರಾವತಿಯ ಕನಕ ಮಂಟಪದ ಕ್ರೀಡಾಂಗಣದಲ್ಲಿ ದಿನಾಂಕ: 22/೦8/2015 ಶನಿವಾರದಂದು ನಡೆಯಿತು. ಶಿವಮೊಗ್ಗ ಜಿಲ್ಲೆ ಮಟ್ಟದ ವಿದ್ಯಾಭಾರತಿಯ ಒಟ್ಟು 18 ಪ್ರೌಢಶಾಲೆಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅದರಲ್ಲಿ ಕುಮದ್ವತಿ ಪ್ರೌಢಶಾಲೆಯು ಅತ್ಯುತ್ತಮ ಕ್ರೀಡಾ ಪ್ರದರ್ಶನ ತೋರಿ 17 ಪ್ರಥಮ, 12 ದ್ವಿತೀಯ, 12 ತೃತೀಯ ಬಹುಮಾನಗಳನ್ನುಗಳಿಸಿದೆ. ಬಾಲಕಿಯರ ವಿಭಾಗದಲ್ಲಿ ಕು| ಭೂಮಿಕಾ, ಸುಚಿತ್ರ, ಮಾನಸ, ಚಂದನ, ಪ್ರಿಯಾಂಕ, ಸುಪ್ರಿಯಾ, ಶರಣ್ಯ ಹಾಗೂ ಬಾಲಕರ ವಿಭಾಗದಲ್ಲಿ ಅರುಣ.ಎಸ್.ಎ, ಶಶಾಂಕ.ಬಿ.ಜೆ, ಪುನೀತ್, ಪವನ, ಸೂರಜ್, ರಾಕೇಶ್ […]
ಜಿಲ್ಲಾ ಜ್ಞಾನ ವಿಜ್ಞಾನ ಮೇಳ
Date : 21-09-2015
ವಿದ್ಯಾ ಭಾರತಿ ಕರ್ನಾಟಕ ಶಿವಮೊಗ್ಗ ಜಿಲ್ಲೆ ಜಿಲ್ಲಾ ಜ್ಞಾನ ವಿಜ್ಞಾನ ಮೇಳ, ದಿನಾಂಕ: 30-೦8-2015 ಮತ್ತು 31-08-2015 ರಂದು ನಡೆದ ಜಿಲ್ಲಾ ಜ್ಞಾನ ವಿಜ್ಞಾನ ಮೇಳವು ಸೇವಾ ಸಾಗರ ಪ್ರಾಥಮಿಕ ಶಾಲೆ ಸಾಗರದಲ್ಲಿ ನಡೆದಿದ್ದು, ನಮ್ಮ ಶಾಲೆಯ ಮಕ್ಕಳು ಭಾಗವಹಿಸಿ ಬಹುಮಾನ ಪಡೆದಿರುತ್ತಾರೆ. ಇವರಿಗೆ ನಮ್ಮ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕ ವೃಂದ ಅಭಿನಂದನೆಗಳನ್ನು ತಿಳಿಸಿರುತ್ತದೆ.